ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಪ್ರತಾಪಗೌಡ ಪಾಟೀಲ ‘ಕಚೇರಿ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳುತ್ತಿದ್ದೇನೆ.ಶಾಸಕ ಆನಂದ ಸಿಂಗ್ ಅವರ ರಾಜೀನಾಮೆ ವಿಷಯ ನನಗೆ ತಿಳಿದಿಲ್ಲ.ರಾಜ್ಯದಲ್ಲಿ ಒಂದೆರಡು ದಿನಗಳಲ್ಲಿ ಏನೇನು ಬೆಳವಣಿಗೆ ಆಗುತ್ತದೆ ಎಂಬುದನ್ನು ಕಾದು ನೋಡಿ ಮುಂದಿನ ನಿರ್ಧಾರತೆಗೆದುಕೊಳ್ಳುತ್ತೇನೆ’ ಎಂದರು.