ಕಳೆದ ಬಾರಿಯ ವಿಚಾರಣೆ ವೇಳೆ ಪ್ರತಾಪ ಸಿಂಹ ವಿಚಾರಣೆಗೆ ಗೈರಾಗಿದ್ದರು. ಅವರನ್ನು ಪ್ರತಿನಿಧಿಸುವ ವಕೀಲರೂ ಕೋರ್ಟ್ನಲ್ಲಿ ಹಾಜರಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಕೋರ್ಟ್, ಆರೋಪಿಯನ್ನು ಜಾಮೀನು ರಹಿತ ವಾರಂಟ್ ಅಡಿಯಲ್ಲಿ ಕೋರ್ಟ್ಗೆ ಹಾಜರುಪಡಿಸುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಆದೇಶಿಸಿತ್ತು.