ಇದಕ್ಕೆ ನ್ಯಾಯಪೀಠ, ‘ಜೋಪಡಿ ನಿವಾಸಿಗಳು ತಮ್ಮ ಸೂರು ಕಳೆದುಕೊಳ್ಳಲು ಸರ್ಕಾರ ಮತ್ತು ಬಿಬಿಎಂಪಿಯೇ ಕಾರಣ. ನಿರಾಶ್ರಿತರ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಿದೆ. ಆದ್ದರಿಂದ, ಯಾವ ವಿಧಾನದಲ್ಲಿ ಈ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸ ಬಹುದು, ತೆರವು ಕಾರ್ಯಾಚರಣೆ ಯಲ್ಲಿ ಯಾರೆಲ್ಲಾ ಸಂತ್ರಸ್ತರಾಗಿದ್ದಾರೆ ಎಂಬುದನ್ನು ಗುರುತಿಸಿ’ ಎಂದು ನಿರ್ದೇಶಿಸಿದೆ.