ಅರ್ಜಿದಾರರ ಕೋರಿಕೆ: ‘ಸರ್ಕಾರದ ಕ್ರಮ ಖಾಸಗಿ ಬಸ್ ಸಂಚಾರ ನಿರ್ಮೂಲನೆ ಮಾಡುವ ಉದ್ದೇಶದಿಂದ ಕೂಡಿದೆ. 2018ರ ಮಾರ್ಚ್ 24ರಂದು ಅಧಿಸೂಚನೆ ಹೊರಡಿಸಿರುವ ಅಧಿಸೂಚನೆ ನ್ಯೂನ್ಯತೆಗಳಿಂದ ಕೂಡಿದೆ. ವಿಚಾರಣಾ ಪ್ರಾಧಿಕಾರವು ಸಾರಿಗೆ ಸಚಿವರ ನೇತೃತ್ವದಲ್ಲಿ ಇರಬೇಕು. ಆದರೆ, ಈ ಪ್ರಕರಣದಲ್ಲಿ ಸಹಕಾರ ಸಚಿವರು ವಿಚಾರಣಾ ಪ್ರಾಧಿಕಾರದ ಮುಖ್ಯಸ್ಥರಾಗಿದ್ದಾರೆ’ ಎಂಬುದು ಅರ್ಜಿದಾರರ ಆಕ್ಷೇಪ.