‘ರಮೇಶ, ಮಂತ್ರಿಯಾದ ಮೇಲೆ ಬಚ್ಚಿಟ್ಟುಕೊಳ್ಳುವುದಕ್ಕೆ ಆಗುವುದಿಲ್ಲ. ನಿರಂತರವಾಗಿ ಅಧಿಕಾರಿಗಳ ಸಭೆ ನಡೆಸಬೇಕಾಗುತ್ತದೆ. ಅಭಿವೃದ್ಧಿ ವಿಷಯದಲ್ಲಿ ಓಡಾಡಬೇಕಾಗುತ್ತದೆ. ಇಡೀ ಇಲಾಖೆಯ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ. ಮಾಧ್ಯಮ, ಕಾನೂನು, ಸಾಮಾಜಿಕ ಮಾಧ್ಯಮವಿದೆ. ಹೀಗಾಗಿ, ಅವರು ಕಣ್ತಪ್ಪಿಸಿ ಓಡಾಡಲು ಆಗುವುದಿಲ್ಲ’ ಎಂದು ಹೇಳಿದರು.