‘ಮೇಲ್ನೋಟಕ್ಕೆ ಪಡಿತರ ದುರ್ಬಳಕೆ ಮಾಡಿಕೊಂಡಿರುವ 499 ಅಂಗಡಿಗಳಿಗೆ ನೋಟಿಸ್ ನೀಡಿದ್ದೇವೆ. 33 ಲೈಸೆನ್ಸ್ಗಳನ್ನು ರದ್ದು ಮಾಡಿದ್ದೇವೆ. ಕಲಬುರ್ಗಿ, ಮೈಸೂರು ಮತ್ತು ದಾವಣಗೆರೆಗಳ ಖಾಸಗಿ ಗೋದಾಮುಗಳ ಮೇಲೆ ನಮ್ಮ ಅಧಿಕಾರಿಗಳು ದಾಳಿ ನಡೆಸಿ ಸಾವಿರಾರು ಕ್ಚಿಂಟಲ್ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಈ ಅಕ್ಕಿ ಎಲ್ಲಿಂದ ಬಂತು ಎಂಬ ಬಗ್ಗೆತನಿಖೆ ನಡೆಸಿ ವರದಿ ನೀಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ಎಂದರು.