ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಯೋಜನೆ ಹಾಗೂ ಕಾರ್ಯಕ್ರಮ ನಿರ್ವಹಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಬಡ್ತಿ ನೀಡಲಾಗಿದ್ದು, ಸಂಬಂಧಿಸಿದ ಇಲಾಖೆಗಳಲ್ಲೇ ಮುಂದುವರಿಸಲಾಗಿದೆ.