‘ಸ್ವಾತಂತ್ರ್ಯಕ್ಕಾಗಿ ಮುಸ್ಲಿಮರು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದಾರೆ. 30 ಸಾವಿರಕ್ಕೂ ಹೆಚ್ಚು ಮುಸ್ಲಿಮರು ಹುತಾತ್ಮರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟದ ಚರಿತ್ರೆ ಗೊತ್ತಿಲ್ಲದ ಮೋದಿ, ಅಮಿತ್ ಶಾ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ, ಓಟಿಗಾಗಿ ವೈಷಮ್ಯ ಬಿತ್ತುತ್ತಿದ್ದಾರೆ ಎಂದು ಕಿಡಿ ಕಾರಿದರು.