ಸಮಾವೇಶ: ಸೌಥ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ನ ನಾಲ್ಕನೇ ತ್ರೈವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಅಜಯ್ಕುಮಾರ್ ಸಿಂಗ್, ‘ರೈಲ್ವೆ ಪ್ರಯಾಣಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿದ್ದು, ಇದರ ಅನುಷ್ಠಾನಕ್ಕೆ ಪ್ರತಿಯೊಬ್ಬ ಕಾರ್ಮಿಕರು ಸಹಕರಿಸಬೇಕು’ ಎಂದು ಮನವಿ ಮಾಡಿದರು.