ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ಚೆಲ್ಲಿ ಧರಣಿ; ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ

Last Updated 2 ಡಿಸೆಂಬರ್ 2018, 17:41 IST
ಅಕ್ಷರ ಗಾತ್ರ

ಸಕಲೇಶಪುರ: ಆಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು 4 ದಿನಗಳಿಂದ ಬಾಳ್ಳುಪೇಟೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಭಾನುವಾರ ತೀವ್ರ ಸ್ವರೂಪ ಪಡೆದುಕೊಂಡಿತು.

ಪ್ರತಿಭಟನಾಕಾರರು ಅಂಗಡಿಗಳನ್ನು ಬಂದ್‌ ಮಾಡಿ, ನಾಶವಾದ ಬೆಳೆಯನ್ನು ಹೆದ್ದಾರಿಗೆ ಚೆಲ್ಲಿ ರಸ್ತೆ ತಡೆ ನಡೆಸಿದರು.

ಧರಣಿ ಕುಳಿತ ಶಾಸಕ: ರೈತರು, ಬೆಳೆಗಾರರ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಶಾಸಕ ಎಚ್‍.ಕೆ.ಕುಮಾರಸ್ವಾಮಿ, ಕಾಂಗ್ರೆಸ್‍ ಮುಖಂಡ ಬಿ.ಶಿವರಾಂ, ನಿವೃತ್ತ ಅಧಿಕಾರಿ ಸಿದ್ದಯ್ಯ ಸೇರಿ ಹಲವರು ಧರಣಿ ಕುಳಿತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT