ಬೆಂಗಳೂರು: ಜುಲೈ8ರಂದು ಪಿಯುಸಿ ಉಪನ್ಯಾಸಕರ ನೇಮಕಾತಿ ಕೌನ್ಸೆಲಿಂಗ್ ನಡೆಸಲು ಸಚಿವ ಸುರೇಶ್ಕುಮಾರ್ ಸೂಚನೆ ನೀಡಿದ್ದಾರೆ.
ಈ ಸಂಬಂಧ ಪದವಿಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕರಿಗೆ ಪತ್ರದ ಮೂಲಕ ಸೂಚನೆ ನೀಡಿರುವ ಅವರು, ಕೊರೊನಾ ವೈರಸ್ ಕಾರಣ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿರುವುದರಿಂದ ಆನ್ ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಲೂ ನಿರ್ದೇಶಿಸಿದ್ದಾರೆ.