ಕಾರ್ಯದರ್ಶಿಯಾಗಿದ್ದ ಕೆ.ಎಸ್.ಕೃಷ್ಣಾ ರೆಡ್ಡಿ ಹಾಗೂ ಮುಖ್ಯ ಯೋಜನಾ ಅಧಿಕಾರಿಯಾಗಿದ್ದ ಪ್ರಭಾಕರ ಎಚ್.ಚಿಣಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇಬ್ಬರಿಗೂ ಹುದ್ದೆ ತೋರಿಸಿಲ್ಲ. ಜೆಡಿಎಸ್–ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಚ್.ಡಿ.ರೇವಣ್ಣ ಅವರ ಆಪ್ತ ಅಧಿಕಾರಿಗಳಿಗೆ 2–3 ಹುದ್ದೆಗಳನ್ನು ನೀಡಲಾಗಿತ್ತು.