‘ಸಾವರ್ಕರ್ ಹೆಸರಲ್ಲೇ ವೀರ ಎಂಬ ವಿಶೇಷಣವಿದೆ. ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಜೈಲು ಶಿಕ್ಷೆ ಅನುಭವಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತರಲು ಶ್ರಮಿಸಿದ್ದಾರೆ. ಮಹಾತ್ಮ ಗಾಂಧೀಜಿ, ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಹಲವು ಕಡೆ ಇಡಲಾಗಿದೆ. ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.