'ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸುತ್ತಿರುವ ಬಿಜೆಪಿಗೆ ಸಂವಿಧಾನ, ನ್ಯಾಯಾಲಯ ಹಾಗೂ ಕಾನೂನಿನ ಬಗ್ಗೆ ಗೌರವ ಇಲ್ಲ. ಸುಪ್ರೀಂಕೋರ್ಟ್ ತೀರ್ಪಿನ ನಂತರ ರಾಮ ಮಂದಿರ ನಿರ್ಮಾಣ ಎಂದು ಪ್ರಧಾನಿ ಹೇಳುತ್ತಾರೆ, ಆದರೆ ಶಬರಿಮಲೆ ವಿಷಯದಲ್ಲಿ ಸುಪ್ರೀಂ ಕೋರ್ಟ್ ವಿರುದ್ಧ ಬಿಜೆಪಿ ಮಾತನಾಡುತ್ತಿದೆ' ಎಂದರು.