ಬಡವರು, ದಿನಗೂಲಿ ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು, ಮಧ್ಯಮ ವರ್ಗದವರು ಹಾಗೂ ವ್ಯಾಪಾರಸ್ಥರು ಈ ದೇಶ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಆದರೆ, ಕಳೆದ ಐದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಸರ್ಕಾರ ಈ ವರ್ಗದವರ ದನಿಯನ್ನು ಅಡಗಿಸಿ, 15ರಿಂದ 20 ಜನ ಉದ್ಯಮಿಗಳ ಪರ ಕಾರ್ಯ ನಿರ್ವಹಿಸುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.