ಗಬ್ಬೂರು ನಿವಾಸಿ ಶಿವಕುಮಾರ್ ಇಳಿಗೇರ (20) ಮೃತ ಯುವಕ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ. ಘಟನೆಯಲ್ಲಿ ಪೊಲೀಸ್ ಜೀಪ್ ಜಖಂಗೊಂಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ರಾಯಚೂರಿನಿಂದ ಪೊಲೀಸರನ್ನು ನಿಯೋಜಿಸಲಾಗಿದೆ. ದೇವದುರ್ಗ- ರಾಯಚೂರು ಮುಖ್ಯರಸ್ತೆಯಲ್ಲಿ ನೆರೆದಿದ್ದ ಜನರು ಟೈರ್ಗಳಿಗೆ ಬೆಂಕಿ ಇಟ್ಟು ಪ್ರತಿಭಟನೆ ನಡೆಸಿದರು.