<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಸಹಿತ ಹಲವೆಡೆ ಗುರುವಾರ ಭಾರಿ ಗಾಳಿ ಸಹಿತ ಬಿರುಸಿನ ಮಳೆ ಸುರಿಯಿತು.</p>.<p>ಬಂಟ್ವಾಳ ತಾಲ್ಲೂಕಿನ ಮಾಣಿ ಸಮೀಪ ಬುಡೋಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗಾಳಿಗೆ ದೊಡ್ದ ಗಾತ್ರದ ಮರ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಸ್ವಲ್ಪ ಹೊತ್ತು ಅಡಚಣೆ ಉಂಟಾಯಿತು.</p>.<p>ಗಾಳಿಯಿಂದಾಗಿ ಅಲ್ಲಲ್ಲಿ ಕೆಲವೊಂದು ಮರಗಳ ರೆಂಬೆಗಳು, ಅಡಿಕೆ ಮರಗಳು ಮುರಿದು ಬಿದ್ದಿವೆ.</p>.<p>ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಸುತ್ತಮುತ್ತ ಸಹ ಮಳೆ ಸುರಿಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಸಹಿತ ಹಲವೆಡೆ ಗುರುವಾರ ಭಾರಿ ಗಾಳಿ ಸಹಿತ ಬಿರುಸಿನ ಮಳೆ ಸುರಿಯಿತು.</p>.<p>ಬಂಟ್ವಾಳ ತಾಲ್ಲೂಕಿನ ಮಾಣಿ ಸಮೀಪ ಬುಡೋಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗಾಳಿಗೆ ದೊಡ್ದ ಗಾತ್ರದ ಮರ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಸ್ವಲ್ಪ ಹೊತ್ತು ಅಡಚಣೆ ಉಂಟಾಯಿತು.</p>.<p>ಗಾಳಿಯಿಂದಾಗಿ ಅಲ್ಲಲ್ಲಿ ಕೆಲವೊಂದು ಮರಗಳ ರೆಂಬೆಗಳು, ಅಡಿಕೆ ಮರಗಳು ಮುರಿದು ಬಿದ್ದಿವೆ.</p>.<p>ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಸುತ್ತಮುತ್ತ ಸಹ ಮಳೆ ಸುರಿಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>