ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲಿಗೆ ಕುರಿಗಾಹಿ ಬಲಿ

Last Updated 5 ಏಪ್ರಿಲ್ 2020, 14:16 IST
ಅಕ್ಷರ ಗಾತ್ರ

ವಿಜಯಪುರ: ಮುದ್ದೇಬಿಹಾಳ ತಾಲ್ಲೂಕಿನ ಹಳ್ಳೂರ ಗ್ರಾಮದಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ಕುರಿಗಾಯಿ ಗುಂಡಪ್ಪ ಶಂಕ್ರಪ್ಪ ಚಬನೂರ(60) ಸಾವಿಗೀಡಗಿದ್ದಾರೆ.

ಕುರಿ ಕಾಯುವ ವೇಳೆ ಮಳೆ ಬಂದ ಕಾರಣ ಮರವೊಂದರ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದೆ.

ವಿವಿಧೆಡೆ ಮಳೆ

ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ತಾಂಬಾ, ತಿಕೋಟಾ ಮತ್ತು ನಾಲತವಾಡ ವ್ಯಾಪ್ತಿಯಲ್ಲಿ ತುಂತುರು ಮಳೆಯಾಗಿದೆ.

ತಿಕೋಟಾ ತಾಲ್ಲೂಕು ವ್ಯಾಪ್ತಿಯಲ್ಲಿ ಎರಡು ದಿನಗಳಿಂದ ಬಿರುಸಿನ ಮಳೆಯಾಗಿರುವುದರಿಂದ ಒಣ ದ್ರಾಕ್ಷಿ ತಯಾರಿಕೆಗೆ ಸಮಸ್ಯೆಯಾಗಿದ್ದು, ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT