ಚನ್ನಗಿರಿ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಬಾಳೆ ತೋಟ ಹಾನಿಗೊಂಡಿದೆ.ತೀರ್ಥಹಳ್ಳಿ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ತಂತಿ ಮೇಲೆ ಮರಗಳು ಉರುಳಿಬಿದ್ದವು. ಕೆಲ ಮನೆಗಳಿಗೆ ಹೊದಿಸಿದ್ದ ಹೆಂಚು, ಶೀಟ್ಗಳು ಹಾರಿಹೋಗಿವೆ. ಬೆಳಗಾವಿ ನಗರ, ಬೈಲಹೊಂಗಲ ಹಾಗೂ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯಲ್ಲಿಮಳೆಯಾಗಿದೆ. ಕೊಡಗು ಜಿಲ್ಲೆಯ ವಿವಿಧೆಡೆ, ಮೈಸೂರಿನಲ್ಲಿ ಸಾಧಾರಣ ಮಳೆಯಾಗಿದೆ.