<p><strong>ಬೆಂಗಳೂರು:</strong> ‘ಆಗಸ್ಟ್ 10ರಿಂದ 12ರವರೆಗೆ ರಾಜ್ಯದಾದ್ಯಂತ 20 ಸೆಂ.ಮೀಗಿಂತ ಹೆಚ್ಚು ಮಳೆಯಾಗಲಿದೆ. ಹೀಗಾಗಿ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆನಿರ್ದೇಶಕ ಸಿ.ಎಸ್.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೆಳಗಾವಿ, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಶನಿವಾರ ಮಳೆ ಪ್ರಮಾಣ ಕಡಿಮೆ ಆಗಲಿದೆ. ಕರಾವಳಿ ಭಾಗದಲ್ಲಿ ಪಶ್ಚಿಮ ಹಾಗೂ ನೈರುತ್ಯ ದಿಕ್ಕಿನಿಂದ ಗಂಟೆಗೆ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.1ಮೀಟರ್ನಷ್ಟು ಎತ್ತರದ ಅಲೆಗಳೂ ಏಳುತ್ತಿವೆ’ ಎಂದರು.</p>.<p>ಮಂಗಳೂರು, ಕಾರವಾರಗಳಲ್ಲಿಆಗಸ್ಟ್ 10 ಮತ್ತು 11ರಂದು ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ’ ಎಂದವರು ತಿಳಿಸಿದರು.</p>.<p>ಶುಕ್ರವಾರ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 40 ಸೆಂ.ಮೀ.ಮಳೆಯಾಗಿದೆ. ಯಲ್ಲಾಪುರ 30, ಹುಂಚದಕಟ್ಟೆ 29, ವಿರಾಜಪೇಟೆ, ಕಳಸ 27, ಸರಗೂರು 23, ಮೂಡಿಗೆರೆ 22, ಶೃಂಗೇರಿ 21, ಕೊಪ್ಪ 20, ಮಡಿಕೇರಿ 18, ಸಾಗರ 11, ಧರ್ಮಸ್ಥಳ 9, ಹಾರಂಗಿ 7ಸೆಂ.ಮೀ. ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಆಗಸ್ಟ್ 10ರಿಂದ 12ರವರೆಗೆ ರಾಜ್ಯದಾದ್ಯಂತ 20 ಸೆಂ.ಮೀಗಿಂತ ಹೆಚ್ಚು ಮಳೆಯಾಗಲಿದೆ. ಹೀಗಾಗಿ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆನಿರ್ದೇಶಕ ಸಿ.ಎಸ್.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೆಳಗಾವಿ, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಶನಿವಾರ ಮಳೆ ಪ್ರಮಾಣ ಕಡಿಮೆ ಆಗಲಿದೆ. ಕರಾವಳಿ ಭಾಗದಲ್ಲಿ ಪಶ್ಚಿಮ ಹಾಗೂ ನೈರುತ್ಯ ದಿಕ್ಕಿನಿಂದ ಗಂಟೆಗೆ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.1ಮೀಟರ್ನಷ್ಟು ಎತ್ತರದ ಅಲೆಗಳೂ ಏಳುತ್ತಿವೆ’ ಎಂದರು.</p>.<p>ಮಂಗಳೂರು, ಕಾರವಾರಗಳಲ್ಲಿಆಗಸ್ಟ್ 10 ಮತ್ತು 11ರಂದು ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ’ ಎಂದವರು ತಿಳಿಸಿದರು.</p>.<p>ಶುಕ್ರವಾರ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 40 ಸೆಂ.ಮೀ.ಮಳೆಯಾಗಿದೆ. ಯಲ್ಲಾಪುರ 30, ಹುಂಚದಕಟ್ಟೆ 29, ವಿರಾಜಪೇಟೆ, ಕಳಸ 27, ಸರಗೂರು 23, ಮೂಡಿಗೆರೆ 22, ಶೃಂಗೇರಿ 21, ಕೊಪ್ಪ 20, ಮಡಿಕೇರಿ 18, ಸಾಗರ 11, ಧರ್ಮಸ್ಥಳ 9, ಹಾರಂಗಿ 7ಸೆಂ.ಮೀ. ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>