ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ.
ಅಪಘಾತದ ನೋವನ್ನು ಜೀರ್ಣಿಸಿಕೊಳ್ಳುತ್ತಿರುವಾಗಲೇ ಮಂಡ್ಯದ ಗಂಡೆಂದೇ ಜನಪ್ರಿಯರಾಗಿದ್ದ ಹಿರಿಯ ನಟ ಹಾಗೂ ಮಾಜಿ ಸಚಿವ ಅಂಬರೀಶ್ ಅವರ ನಿಧನ ಆಘಾತವನ್ನುಂಟು ಮಾಡಿದೆ. ರಾಜ್ಯ ಹಾಗೂ ಮಂಡ್ಯದ ಪಾಲಿಗೆ ಇಂದು ಕರಾಳ ದಿನ. ಅಂಬರೀಶ್ ಅವರ ಕುಟುಂಬಕ್ಕೆ ಭಗವಂತ ನೋವನ್ನು ಸಹಿಸುವ ಶಕ್ತಿ ನೀಡಲಿ. ಚಿತ್ರರಂಗ ಹಾಗೂ ರಾಜ್ಯ ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.
Extremely saddened to hear that Rebel Star Ambarish is no more. It's end of an era in Kannada cinema & politics. He was a gem of a person and was loved by one and all. My deepest condolences to his family. pic.twitter.com/UA8uk5jgFk