ಸವದತ್ತಿ ಶಾಸಕ ಆನಂದ ಮಾಮನಿ, ಬಿಜೆಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಧನಂಜಯ ಜಾಧವ, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಬಿಜೆಪಿ ವಿಭಾಗ ಪ್ರಭಾರಿ ಈರಣ್ಣ ಕಡಾಡಿ, ಖಾನಾಪುರ ಮಂಡಳ ಅಧ್ಯಕ್ಷ ಸಂಜಯ ಕುಬಲ, ಬಿಜೆಪಿ ಮುಖಂಡ ಶಿವಾಜಿ ಸುಂಠಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪಾದ ಕಳ್ಳಿ, ಅರಭಾಂವಿ ಮಾಜಿ ಮಂಡಳ ಅಧ್ಯಕ್ಷ ಸುಭಾಷ ಪಾಟೀಲ, ಉಮೇಶ ಕುರಿ, ರಾಜು ದೇಸಾಯಿ, ಪಂಕಜ ಘಾಡಿ, ನಾಗೋಜಿ ಮುತಗೇಕರ ಸೇರಿದಂತೆ ಇತರರು ಇದ್ದರು.