ಸೋಮವಾರ ಬೆಳಿಗ್ಗೆಯೇ ಆನಂದ್ ಸಿಂಗ್ ರಾಜೀನಾಮೆ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಈಗ ರಮೇಶ್ ಜಾರಕಿಹೊಳಿ ವಿಧಾನಸಭಾ ಸಭಾಧ್ಯಕ್ಷರಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರವನ್ನು ಸಭಾಧ್ಯಕ್ಷರಿಗೆ ಫ್ಯಾಕ್ಸ್ ಮಾಡಿದ್ದಾರೆ. ಮಂಗಳವಾರಖುದ್ದಾಗಿ ಬಂದು ಪತ್ರವನ್ನು ನೀಡುತ್ತಾರೆ ಎಂದು ಮೂಲಗಳು ತಿಳಿಸಿವೆ.