ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಮೇಶ ಅವರು ಸಚಿವರಾದರೆ ನಮ್ಮ ಕ್ಷೇತ್ರದ ಜನರ ಸ್ವಾರ್ಥವೂ ಇದೆ. ಕ್ಷೇತ್ರದಲ್ಲಿ ಆಗಬೇಕಿರುವ ಹಲವು ಕೆಲಸಗಳಿಗೆ ನೆರವು ಪಡೆಯಬೇಕಾಗಿದೆ. ಅವರೊಂದಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕ ಶ್ರೀಮಂತ ಪಾಟೀಲರ ಸಹಕಾರದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಭರವಸೆ ನೀಡಿದರು.