'ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ಯಾದಗಿರಿ ಭಾಗದಲ್ಲಿ ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನೆಲ್ಲ ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲು ಯೋಜಿಸಿದ್ದೇನೆ. ಇದರಲ್ಲಿ ಯಾವುದೇ ಜಾತಿ, ರಾಜಕೀಯ ಬೆರೆಸದೆ, ಯೋಜನೆಗಳನ್ನು ಪೂರ್ಣ ಮಾಡಲಾಗುವುದು. ನೀರಾವರಿ ಯೋಜನೆ ಎಲ್ಲ ರೈತರಿಗೂ ಅನುಕೂಲವಾಗಲಿದೆ' ಎಂದು ತಿಳಿಸಿದರು.