ಶೋಭಾ ಕರಂದ್ಲಾಜೆ ಟೀಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಆಕೆ ಓರ್ವ ಹಿರಿಯ ರಾಜಕಾರಿಣಿ, ಸಂಸದೆ, ಹೆಣ್ಣುಮಗಳು. ಎಲ್ಲರಿಗೂ ಸಾರ್ವಜನಿಕ ಜೀವನದಲ್ಲಿ ಇರಲು ಅವಕಾಶವಿದೆ. ಹೊರಗೆ ಜನ ಇದ್ದಾರೆ ಅನ್ನುವ ಭಯ ನಮಗೆ ಇರಬೇಕು. ಇಲ್ಲದಿದ್ದರೆ ಹತೋಟಿ ಇರಲ್ಲ. ಅವರ ಮಾತುಗಳಿಗೆಲ್ಲಾ ಧನ್ಯವಾದ ಅರ್ಪಿಸುತ್ತೇನೆ ಅಷ್ಟೇ’ ಎಂದು ಕಾರ್ ಹತ್ತಿದರು.