ನಿನ್ನೆ ಭೇಟಿ ನೀಡಿದಾಗ ಜೂನ್ನಲ್ಲಿ ವಿಧಾನಪರಿಷತ್ ಕೆಲವು ಸ್ಥಾನಗಳು ಖಾಲಿ ಆಗಲಿದ್ದು, ಆಗ ಮೇಲ್ಮನೆಗೆ ಆಯ್ಕೆ ಮಾಡುವುದರ ಜತೆಗೆ ಸಚಿವ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದರು. ಇದೇ ರೀತಿ ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ ಮತ್ತು ಎಚ್.ವಿಶ್ವನಾಥ್ ಅವರಿಗೂ ಭರವಸೆ ನೀಡಲಾಗಿತ್ತು. ಶಂಕರ್ ಅವರೂ ಒಪ್ಪಿಕೊಂಡಿದ್ದರು. ಆದರೆ, ಬೆಳಿಗ್ಗೆ ಮತ್ತೆ ಮುಖ್ಯಮಂತ್ರಿಯವರಲ್ಲಿ ದುಂಬಾಲು ಬಿದ್ದರು.