‘ಪ್ರಶಸ್ತಿಯು ₹5 ಸಾವಿರ ನಗದು, ಪ್ರಶಸ್ತಿ ಪತ್ರ, ಫಲಕ, ಸನ್ಮಾನವನ್ನು ಒಳಗೊಂಡಿದೆ. ಐದನೇ ವರ್ಷದ ಪ್ರಶಸ್ತಿ ಇದಾಗಿದ್ದು, ಈ ಹಿಂದೆ ರಂಗಕ್ಷೇತ್ರಕ್ಕೆ ಕೊಡುಗೆ ನೀಡಿದ ವೇಣುಮಿತ್ರ, ವಿಟ್ಲ ಮಂಗೇಶ್ ಭಟ್, ರೋಹಿಣಿ ಜಗರಾಮ್ ಹಾಗೂ ಜಗನ್ ಪವಾರ್ ಬೇಕಲ್ ಅವರಿಗೆ ಪ್ರಶಸ್ತಿ ನೀಡಲಾಗಿತ್ತು’ ಎಂದು ಪ್ರತಿಷ್ಠಾನದ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.