<p><strong>ತಿ.ನರಸೀಪುರ: </strong>ಗಂಡು ಮಗು ಹೆರಲಿಲ್ಲ ಎಂಬ ಕಾರಣಕ್ಕೆ ಅತ್ತೆಯೇ ಸೊಸೆಗೆ ಬೆಂಕಿ ಹಚ್ಚಿ ಕೊಲೆ ಮಾಡಿ ರುವುದು ಮೂಗೂರು ಹೋಬಳಿ ಹೊಸಳ್ಳಿಯಲ್ಲಿ ನಡೆದಿದೆ.</p>.<p>ಕಾಂತರಾಜು ಎಂಬುವರ ಪತ್ನಿ ಪೂಜಾ (25) ಕೊಲೆಯಾದ ಮಹಿಳೆ. ಆಕೆಯ ಪೋಷಕರು ನೀಡಿದ ದೂರು ಆಧರಿಸಿ ಅತ್ತೆ ಚಾಮಮ್ಮ (53) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ವರುಣಾ ಹೋಬಳಿಯ ಹಡಜನ ಗ್ರಾಮದ ಪೂಜಾ ಹಾಗೂ ಕಾಂತರಾಜು ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಈಚೆಗೆ ಜನಿಸಿದ ಮೂರನೇ ಮಗು ಕೂಡ ಹೆಣ್ಣಾಗಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ: </strong>ಗಂಡು ಮಗು ಹೆರಲಿಲ್ಲ ಎಂಬ ಕಾರಣಕ್ಕೆ ಅತ್ತೆಯೇ ಸೊಸೆಗೆ ಬೆಂಕಿ ಹಚ್ಚಿ ಕೊಲೆ ಮಾಡಿ ರುವುದು ಮೂಗೂರು ಹೋಬಳಿ ಹೊಸಳ್ಳಿಯಲ್ಲಿ ನಡೆದಿದೆ.</p>.<p>ಕಾಂತರಾಜು ಎಂಬುವರ ಪತ್ನಿ ಪೂಜಾ (25) ಕೊಲೆಯಾದ ಮಹಿಳೆ. ಆಕೆಯ ಪೋಷಕರು ನೀಡಿದ ದೂರು ಆಧರಿಸಿ ಅತ್ತೆ ಚಾಮಮ್ಮ (53) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ವರುಣಾ ಹೋಬಳಿಯ ಹಡಜನ ಗ್ರಾಮದ ಪೂಜಾ ಹಾಗೂ ಕಾಂತರಾಜು ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಈಚೆಗೆ ಜನಿಸಿದ ಮೂರನೇ ಮಗು ಕೂಡ ಹೆಣ್ಣಾಗಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>