‘ಉದ್ಯಮಿ, ನಟರು ಸೇರಿದಂತೆ ಹಲವರಿಗೆ ಕರೆ ಮಾಡುತ್ತಿದ್ದ ಪೂಜಾರಿ ಜೀವ ಬೆದರಿಕೆ ಹಾಕುತ್ತಿದ್ದ. ಪೊಲೀಸ್ ಇಲಾಖೆಯ ಜೊತೆ ಚರ್ಚಿಸಿ ಆತನ ವಿರುದ್ಧದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಸೂಚಿಸಿದ್ದೆ. ಮೂರ್ನಾಲ್ಕು ತಿಂಗಳಿನಿಂದ ಆತನ ಬಗ್ಗೆ ರಾಜ್ಯದ ಪೊಲೀಸರು ಮಾಹಿತಿ ಕಲೆಹಾಕಿದ್ದರು. ಆತ ಸೆನೆಗಲ್ ನಲ್ಲಿರುವ ಮಾಹಿತಿ ತಿಳಿದುಕೊಂಡು ರಾಯಭಾರಿ ಕಚೇರಿಗೆ ವಿಷಯ ತಲುಪಿಸಿದ್ದರು’ ಎಂದು ಸಿಎಂ ಹೇಳಿದ್ದರು.