<p><strong>ಶಿರಸಿ: </strong>ಇಲ್ಲಿನ ಆಟೊರಿಕ್ಷಾ ಚಾಲಕರೊಬ್ಬರು ತಮ್ಮ ದೇಹವನ್ನು ಕೋವಿಡ್ 19 ಔಷಧ ಪ್ರಯೋಗಕ್ಕೆ ಬಳಸಿಕೊಳ್ಳಬಹುದು ಎಂದು ಪ್ರಧಾನಮಂತ್ರಿಗೆ ಪತ್ರ ಬರೆದು ತಿಳಿಸಿದ್ದಾರೆ.</p>.<p>ಆಟೊರಿಕ್ಷಾ ಓಡಿಸಿ ಜೀವನ ನಡೆಸುವ ವಿಶ್ವನಾಥ ಗೌಡ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ, ‘ಕೊರೊನಾ ವೈರಸ್ ನಿಯಂತ್ರಿಸಲು ಹಲವಾರು ಔಷಧ ಪ್ರಯೋಗ ಮಾಡಲಾಗುತ್ತಿದೆ. ನನಗೆ ದೇಶದ ಮೇಲೆ ಅಭಿಮಾನವಿದೆ. ಹೀಗಾಗಿ, ಈ ಔಷಧ ಪ್ರಯೋಗವನ್ನು ನನ್ನ ದೇಹದ ಮೇಲೆ ಮಾಡಬಹುದು. ಸ್ವ ಇಚ್ಛೆಯಿಂದ ದೇಹವನ್ನು ದಾನ ಮಾಡಲು ಸಿದ್ಧನಿದ್ದೇನೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಇಲ್ಲಿನ ಆಟೊರಿಕ್ಷಾ ಚಾಲಕರೊಬ್ಬರು ತಮ್ಮ ದೇಹವನ್ನು ಕೋವಿಡ್ 19 ಔಷಧ ಪ್ರಯೋಗಕ್ಕೆ ಬಳಸಿಕೊಳ್ಳಬಹುದು ಎಂದು ಪ್ರಧಾನಮಂತ್ರಿಗೆ ಪತ್ರ ಬರೆದು ತಿಳಿಸಿದ್ದಾರೆ.</p>.<p>ಆಟೊರಿಕ್ಷಾ ಓಡಿಸಿ ಜೀವನ ನಡೆಸುವ ವಿಶ್ವನಾಥ ಗೌಡ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ, ‘ಕೊರೊನಾ ವೈರಸ್ ನಿಯಂತ್ರಿಸಲು ಹಲವಾರು ಔಷಧ ಪ್ರಯೋಗ ಮಾಡಲಾಗುತ್ತಿದೆ. ನನಗೆ ದೇಶದ ಮೇಲೆ ಅಭಿಮಾನವಿದೆ. ಹೀಗಾಗಿ, ಈ ಔಷಧ ಪ್ರಯೋಗವನ್ನು ನನ್ನ ದೇಹದ ಮೇಲೆ ಮಾಡಬಹುದು. ಸ್ವ ಇಚ್ಛೆಯಿಂದ ದೇಹವನ್ನು ದಾನ ಮಾಡಲು ಸಿದ್ಧನಿದ್ದೇನೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>