ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬರೀಷ್ ನಿಧನದಿಂದ ಮನನೊಂದು ಅಭಿಮಾನಿ ಆತ್ಮಹತ್ಯೆ

Last Updated 25 ನವೆಂಬರ್ 2018, 20:08 IST
ಅಕ್ಷರ ಗಾತ್ರ

ಮದ್ದೂರು: ಅಂಬರೀಷ್ ನಿಧನದಿಂದ ಮನನೊಂದ ಅವರ ಅಭಿಮಾನಿ ಹೊಟ್ಟೆಗೌಡನ ದೊಡ್ಡಿ ಗ್ರಾಮದ ತಮ್ಮಯ್ಯ (52) ಭಾನುವಾರ ನಿಡಘಟ್ಟ ಬಳಿ ಬೆಂಗಳೂರು–ಮೈಸೂರು ಪ್ಯಾಸೆಂಜರ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪರಿಹಾರ ಭರವಸೆ: ಜೆಡಿಎಸ್‌ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಸಿ.ಟಿ.ಶಂಕರ್ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿ ಪರಿಹಾರಕ್ಕೆ ಮನವಿ ಮಾಡಿದ್ದಾರೆ.

‘ಮೃತ ಅಭಿಮಾನಿ ತಮ್ಮಯ್ಯ ಅವರ ಕುಟುಂಬ ವರ್ಗ ಸಂಕಷ್ಟದಲ್ಲಿದ್ದು, ಪರಿಹಾರ ನೀಡುವಂತೆ ಮನವಿ ಮಾಡಿದ್ದೇನೆ. ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT