ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಹೊರುವವರ ಪುನರ್ವಸತಿ: ಪ್ರಗತಿ ಕುಂಠಿತ

ಶೇ. 7ರಷ್ಟು ಜನರನ್ನೂ ತಲುಪದ ಕೌಶಲ ಅಭಿವೃದ್ಧಿ ಕಾರ್ಯಕ್ರಮ
Last Updated 15 ಡಿಸೆಂಬರ್ 2019, 20:00 IST
ಅಕ್ಷರ ಗಾತ್ರ

ಮಲಹೊರುವ ಪೌರಕಾರ್ಮಿಕರ ಪುನರ್ವಸತಿಗೆ ಕೇಂದ್ರ ಸರ್ಕಾರವು ‘ಮಲಹೊರುವವರ ಪುನರ್ವಸತಿಗಾಗಿ ಸ್ವಉದ್ಯೋಗ ಯೋಜನೆ’ಯನ್ನು ರೂಪಿಸಿದೆ. ಇದಕ್ಕಾಗಿ ದೇಶದಾದ್ಯಂತ ಸಮೀಕ್ಷೆ ನಡೆಸಿ, ಪೌರಕಾರ್ಮಿಕರನ್ನೂ ಗುರುತಿಸಲಾಗಿದೆ. ಆದರೆ, ಈ ಯೋಜನೆ ಅಡಿ ಕೌಶಲ ತರಬೇತಿ ಪಡೆದವರ ಪ್ರಮಾಣ ಶೇ 10ಕ್ಕಿಂತಲೂ ಕಡಿಮೆ ಇದೆ.ಈ ಪೌರಕಾರ್ಮಿಕರ ಪುನರ್ವಸತಿ ಕನಸಾಗಿಯೇ ಉಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT