ಆಗ CGK ಮೇಷ್ಟರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ದಿನಗಳು.ಸರಿ ಸಂಸ ಬಯಲು ರಂಗಮಂದಿರದ ಜಗುಲಿ ಮೇಲೆ ಕುಳಿತಿದ್ದ ಅವರ ಮುಂದೆ ಶರಣಾದೆ. ‘ಒಂದಿನ ಏನಾಯ್ತು ಗೊತ್ತೇನೊ, ಮೈಸೂರಿಗೆ ಹೋಗ್ತಾ ಇದ್ದೆ, ಕಾವೇರಿ ನದಿ ಸಿಕ್ತಲ್ಲ, ನನ್ನ ಪರ್ಸಿಗೆ ಕೈ ಹಾಕಿ ರೂಪಾಯಿ ನಾಣ್ಯಗಳನ್ನ ತೆಗೆದು ಕಾವೇರಿ ನದಿಗೆ ಎಸೆದೆ!’