ಬೆಂಗಳೂರು:ಕುಮಾರಸ್ವಾಮಿನೇತೃತ್ವದ ಸಮ್ಮಿಶ್ರ ಸರ್ಕಾರಶೀಘ್ರದಲ್ಲಿ ಪತನಗೊಳ್ಳಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯಅವರು ಭವಿಷ್ಯ ನುಡಿದಿದ್ದಾರೆ.
ಈ ಸಮ್ಮಿಶ್ರ ಸರ್ಕಾರವು ಪತನವಾಗಲಿದೆ, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದರು.ಸಚಿವ ರೇವಣ್ಣ ಅವರಮಾಟಮಂತ್ರಕ್ಕೆಸರ್ಕಾರ ಉಳಿಸುವ ಸಾಮರ್ಥ್ಯವಿದೆ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಇರುವುದುಅಲ್ಪ ಮತದ ಸರ್ಕಾರ ಇದರಿಂದನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ರೇಣುಕಾಚಾರ್ಯ ಅಗ್ರಹಿಸಿದ್ದಾರೆ.