‘ದ್ವೇಷ ಹಾಗೂ ಅಸೂಯೆಯಿಂದ, ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬಾರದೆಂಬ ದುರುದ್ದೇಶದಿಂದ, ಲಿಂಗಾಯತ ನಾಯಕರಾದ ಎಂ.ಬಿ.ಪಾಟೀಲ, ಬಸವರಾಜ ಹೊರಟ್ಟಿ, ವಿನಯ ಕುಲಕರ್ಣಿ ಏಳಿಗೆ ಸಹಿಸದೆ, ಬಸವ ವಿರೋಧಿ ಪಂಚಪೀಠದ ರಂಭಾಪುರಿ ಸ್ವಾಮೀಜಿ ಖುಷಿ ಪಡಿಸಲು ಅವರ ಸಮ್ಮುಖದಲ್ಲಿ ಹೇಳಿರುವುದು ಒಳ್ಳೆಯದಲ್ಲ’ ಎಂದು ರವಿಕುಮಾರ ಕಿಡಿಕಾರಿದರು.