ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪ್ರಭುಲಿಂಗ ವಾಲಿ, ಪ್ರಥಮ ದರ್ಜೆ ಸಹಾಯಕ ಸಾಯಿರೆಡ್ಡಿ ನಾಯನೂರ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ಅಧಿಕಾರಿ ವಸಂತ ಪವಾರ, ಎಂಜಿನಿಯರ್ ಅನಿಲಕುಮಾರ ರಾಠೋಡ, ಶಿಕ್ಷಕ ಕಾಶಿನಾಥ, ಅಂಗನವಾಡಿ ಕಾರ್ಯಕರ್ತೆ ರೇಣುಕಾ, ನಿಗಮದ ಸಿಬ್ಬಂದಿ ವೈಶಾಲಿ ತಂಡದಲ್ಲಿ ಇದ್ದರು.