ತಾಲ್ಲೂಕು ಆಡಳಿತದ ಪರವಾಗಿ ಶಿರಸ್ತೇದಾರ್ ಎಚ್.ಕೆ.ಪೊನ್ನು, ಡಿವೈಎಸ್ಪಿ ಜಯಕುಮಾರ್, ಕಂದಾಯ ಇಲಾಖೆಯ ಅಧಿಕಾರಿಗಳು, ಕಾವೇರಿ ಸೇನೆಯ ರವಿ ಚಂಗಪ್ಪ, ಕೋಲತಂಡ ರಘು ಮಾಚಯ್ಯ, ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ಕಾಂಗ್ರೆಸ್ ಮುಖಂಡರಾದ ಟಿ.ಪಿ.ರಮೇಶ್, ಪಂಜರ್ಪೇಟೆ ಕೊಡವಕೇರಿಯ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಪಟ್ಟಣ ಪಂಚಾಯಿತಿ ಎಂಜಿನಿಯರ್ ಎಂ.ಪಿ.ಹೇಮ್ ಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯರು, ಮಡಿಕೇರಿಯಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಪಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ ನಿವೃತ್ತ ಕರ್ನಲ್ ಕೆ.ಸಿ.ಸುಬ್ಬಯ್ಯ, ಸಂಚಾಲಕ ನಿವೃತ್ತ ಮೇಜರ್ ನಂಜಪ್ಪ ಪುಷ್ಪಗುಚ್ಚ ಸಲ್ಲಿಸಿ ನಮನ ಸಲ್ಲಿಸಿದರು.