ಕಲಬುರ್ಗಿಯಲ್ಲಿ ದಡಾರದಿಂದ ಬಾಲಕಿಯ ಸಾವು ಸಂಭವಿಸಿದಾಗ ರಾಜ್ಯದಲ್ಲಿ ಗಂಭೀರ ಸ್ಥಿತಿ ಉದ್ಭವಿಸಿರುವ ಸುಳಿವು ಸಿಕ್ಕಿತು. ಇದರ ಬೆನ್ನಲ್ಲೇ 49 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿತು. ‘ಸೋಂಕಿತರೆಲ್ಲರೂ ಈಗ ಗುಣಮುಖರಾಗಿದ್ದಾರೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ಟಿ.ಎಸ್.ಪ್ರಭಾಕರ್ ತಿಳಿಸಿದ್ದಾರೆ.