ಒಕ್ಕಲಿಗರ ಪ್ರಾಬಲ್ಯದ ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ಮೂರು ಕ್ಷೇತ್ರಗಳು ಹಾಗೂ ಚಾಮರಾಜನಗರ ಕ್ಷೇತ್ರ
ಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಬೇಕು ಎಂದು ಅಶೋಕ ಕೋರಿದರು. ಚುನಾವಣಾ ಪ್ರಚಾರ ಸಭೆ
ಗಳಲ್ಲಿ ಕನಿಷ್ಠ ಅರ್ಧ ಗಂಟೆಯಾದರೂ ಇದ್ದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಬೇಕು ಎಂದು ವಿನಂತಿಸಿದರು.