ಈ ವಿಚಾರದಲ್ಲಿರಾಜಕೀಯ ಮಾಡುವುದು ಸೂಕ್ತವಲ್ಲ.ಹಿಂದೆ ಯಾರು ಏನು ಮಾಡಿದ್ದರೂ ಪಾಕಿಸ್ತಾನವನ್ನು ಹೆಡೆಮುರಿ ಕಟ್ಟುವ ಕೆಲಸ ಆಗಿರಲಿಲ್ಲ.ಸದ್ಯದಕಾಲಘಟ್ಟಕ್ಕೆ ಏನು ಬೇಕೋ ಅದನ್ನು ಮಾಡಿದ್ದೇವೆ.ಕಾಂಗ್ರೆಸ್ ನಾಯಕರಿಗೂ ಪಾಕಿಸ್ತಾನಕ್ಕೂ ಏನು ಸಂಬಂಧವಿದೆಯೋಗೊತ್ತಿಲ್ಲ.ಇದರಲ್ಲಿ ರಾಜಕಾರಣ ಮಾಡುತ್ತಾರೆ ಅಂದರೆ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.