ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೆ ತೆರವು: ರೈಲು ಸಂಚಾರ ಸುಗಮ

Last Updated 4 ಜುಲೈ 2018, 19:37 IST
ಅಕ್ಷರ ಗಾತ್ರ

ಸಕಲೇಶಪುರ: ಸಕಲೇಶಪುರ– ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ಉರುಳಿದ್ದ ಬಂಡೆಯನ್ನು ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತೆರವುಗೊಳಿಸಲಾಗಿದ್ದು, ರೈಲು ಸಂಚಾರ ಸುಗಮವಾಗಿದೆ.

ರೈಲ್ವೆ ಸಿಬ್ಬಂದಿ 8 ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿ ರೈಲು ಹಳಿ ಮೇಲೆ ಬಿದ್ದಿದ್ದ ಬಂಡೆಯನ್ನು ತೆರವುಗೊಳಿಸಿದರು. ನಂತರ ರಾತ್ರಿ ಕಾರವಾರದಿಂದ ಬೆಂಗಳೂರು ಹಾಗೂ ಬೆಂಗಳೂರಿನಿಂದ ಕಾರವಾರ ರೈಲು ಸಂಚರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT