‘ಋಷಿಕೇಶ್ನು ಕೆಲವು ವರ್ಷಗಳ ಹಿಂದೆ ನಮ್ಮ ಸಂಘಟನೆಯಲ್ಲಿದ್ದ. ಕಳೆದ 8–10 ವರ್ಷಗಳಿಂದ ಸಕ್ರಿಯನಾಗಿರಲಿಲ್ಲ. ಬೇರೆ ಸಂಘಟನೆಗಳೊಂದಿಗೆ ಆತ ಚಟುವಟಿಕೆಗಳಲ್ಲಿ ತೊಡಗಿದ್ದ ಎಂಬುದು ನಮಗೆ ಮಾಹಿತಿ ಬಂದಿತ್ತು. ಆದರೆ, ನಮ್ಮ ಸಂಘಟನೆಯಿಂದ ಬಹಳ ವರ್ಷಗಳಿಂದ ದೂರ ಉಳಿದು, ಈಗ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾದಾಗ ಸನಾತನ ಸಂಸ್ಥೆಯನ್ನು ದೂಷಿಸುವುದು ಸರಿಯಲ್ಲ’ ಎಂದು ಅವರು ಹೇಳಿದ್ದಾರೆ.