‘ಕೊರೊನಾ ಕಾರಣಕ್ಕೆ ಮೂಲೆಗುಂಪಾಗಿದ್ದ ಮೌಢ್ಯಪ್ರಚಾರಕರು ಮತ್ತೆ ಬಾಲ ಬಿಚ್ಚುತ್ತಿದ್ದಾರೆ. ಜನರ ಮನೋದೌರ್ಬಲ್ಯಗಳನ್ನು ಗುರುಗಳು, ಬಾಬಾಗಳು, ಶಾಸ್ತ್ರಕಾರರು, ಪಂಚಾಂಗದವರು, ಹಸ್ತಸಾಮುದ್ರಿಕೆ ಹೇಳುವವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬ್ರಹ್ಮಾಂಡ ಸುಳ್ಳನ್ನು ಸೃಷ್ಟಿಸುವ ಭವಿಷ್ಯಕಾರರ ದೊಡ್ಡ ದಂಡೇ ಹುಟ್ಟಿಕೊಂಡಿದೆ’ ಎಂದು ಹೇಳಿದ್ದಾರೆ.