ಆದಿಚುಂಚನಗಿರಿ ಶ್ರೀಗಳ ದೂರವಾಣಿ ಕದ್ದಾಲಿಕೆ ಕುರಿತು, ‘ಈ ಪ್ರಕರಣದಲ್ಲಿ ಕುಮಾರಣ್ಣ ಅವರನ್ನು ಸಿಲುಕಿಸಲು ಷಡ್ಯಂತ್ರ ನಡೆಯುತ್ತಿದೆ. ತನಿಖೆಯೇ ಇನ್ನೂ ಪೂರ್ಣಗೊಂಡಿಲ್ಲ. ಆದರೆ, ಸಚಿವ ಆರ್.ಆಶೋಕ ಒಂದು ರೀತಿಯಲ್ಲಿ ಹೇಳಿಕೆ ಕೊಡುತ್ತಾರೆ, ಸಿಬಿಐ ನಡೆಸುತ್ತಿರುವ ತನಿಖೆಯ ವಿಚಾರಗಳು ಬಿಜೆಪಿ ನಾಯಕರಿಗೆ ಗೊತ್ತಾಗುತ್ತಿದೆಯೇ’ ಎಂದು ಪ್ರಶ್ನಿಸಿದರು.