<p><strong>ಬೆಳಗಾವಿ:</strong> ‘ಜಿಲ್ಲಾ ಕಾಂಗ್ರೆಸ್ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ನಾವೇ ಇತ್ಯರ್ಥಪಡಿಸಿಕೊಳ್ಳುತ್ತೇವೆ. ಯಾರೂ ಮಧ್ಯ ಪ್ರವೇಶಿಸಬೇಕಿಲ್ಲ’ ಎಂದು ಶಾಸಕ ಸತೀಶ ಜಾರಕಿಹೊಳಿಪಕ್ಷದ ವರಿಷ್ಠರಿಗೆ ಟಾಂಗ್ ನೀಡಿದರು.</p>.<p>ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಸಮ್ಮುಖದಲ್ಲಿ ಶನಿವಾರ ಬೆಂಗಳೂರಿನಲ್ಲಿ ನಡೆದ ಸಭೆಯಿಂದ ದೂರ ಉಳಿದಿದ್ದ ಅವರು, ‘ಶೀಘ್ರವೇ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚಿಸುತ್ತೇನೆ. ಸಚಿವ ಡಿ.ಕೆ. ಶಿವಕುಮಾರ್ ನಮ್ಮ ನಡುವೆ ಬರಬೇಕಿಲ್ಲ’ ಎಂದರು.</p>.<p>‘ಪಕ್ಷದಲ್ಲಿ, ಎಲ್ಲ ಜಿಲ್ಲೆಯಲ್ಲೂ ಎರಡರಿಂದ ಮೂರು ಗುಂಪುಗಳಿವೆ.ಪಿಎಲ್ಡಿ ಬ್ಯಾಂಕ್ ಚುನಾವಣೆ ಸ್ಥಳೀಯ ವಿಷಯ. ಅದನ್ನು ರಾಜ್ಯ, ರಾಷ್ಟ್ರಮಟ್ಟಕ್ಕೆ ತೆಗೆದುಕೊಂಡು ಹೋಗಬೇಕಾದ ಅಗತ್ಯವಿಲ್ಲ’ ಎಂದರು. ‘ಪಕ್ಷ ಬಿಡುವ ಯೋಚನೆ ಇಲ್ಲ’ ಎಂದೂ ಸ್ಪಷ್ಟಪಡಿಸಿದರು.</p>.<p><span style="color:#B22222;"><strong>ಇದನ್ನೂ ಓದಿ:</strong></span><a href="http:// https://www.prajavani.net/stories/stateregional/hebbalkar-jarakiholi-dispute-570392.html" target="_blank"><strong>ಜಾರಕಿಹೊಳಿ ಸಹೋದರರು– ಹೆಬ್ಬಾಳಕರ ಸಂಘರ್ಷಸಂಧಾನದ ಹೊಣೆ ಸಿದ್ದರಾಮಯ್ಯಗೆ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜಿಲ್ಲಾ ಕಾಂಗ್ರೆಸ್ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ನಾವೇ ಇತ್ಯರ್ಥಪಡಿಸಿಕೊಳ್ಳುತ್ತೇವೆ. ಯಾರೂ ಮಧ್ಯ ಪ್ರವೇಶಿಸಬೇಕಿಲ್ಲ’ ಎಂದು ಶಾಸಕ ಸತೀಶ ಜಾರಕಿಹೊಳಿಪಕ್ಷದ ವರಿಷ್ಠರಿಗೆ ಟಾಂಗ್ ನೀಡಿದರು.</p>.<p>ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಸಮ್ಮುಖದಲ್ಲಿ ಶನಿವಾರ ಬೆಂಗಳೂರಿನಲ್ಲಿ ನಡೆದ ಸಭೆಯಿಂದ ದೂರ ಉಳಿದಿದ್ದ ಅವರು, ‘ಶೀಘ್ರವೇ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚಿಸುತ್ತೇನೆ. ಸಚಿವ ಡಿ.ಕೆ. ಶಿವಕುಮಾರ್ ನಮ್ಮ ನಡುವೆ ಬರಬೇಕಿಲ್ಲ’ ಎಂದರು.</p>.<p>‘ಪಕ್ಷದಲ್ಲಿ, ಎಲ್ಲ ಜಿಲ್ಲೆಯಲ್ಲೂ ಎರಡರಿಂದ ಮೂರು ಗುಂಪುಗಳಿವೆ.ಪಿಎಲ್ಡಿ ಬ್ಯಾಂಕ್ ಚುನಾವಣೆ ಸ್ಥಳೀಯ ವಿಷಯ. ಅದನ್ನು ರಾಜ್ಯ, ರಾಷ್ಟ್ರಮಟ್ಟಕ್ಕೆ ತೆಗೆದುಕೊಂಡು ಹೋಗಬೇಕಾದ ಅಗತ್ಯವಿಲ್ಲ’ ಎಂದರು. ‘ಪಕ್ಷ ಬಿಡುವ ಯೋಚನೆ ಇಲ್ಲ’ ಎಂದೂ ಸ್ಪಷ್ಟಪಡಿಸಿದರು.</p>.<p><span style="color:#B22222;"><strong>ಇದನ್ನೂ ಓದಿ:</strong></span><a href="http:// https://www.prajavani.net/stories/stateregional/hebbalkar-jarakiholi-dispute-570392.html" target="_blank"><strong>ಜಾರಕಿಹೊಳಿ ಸಹೋದರರು– ಹೆಬ್ಬಾಳಕರ ಸಂಘರ್ಷಸಂಧಾನದ ಹೊಣೆ ಸಿದ್ದರಾಮಯ್ಯಗೆ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>