‘ಉತ್ತರ ಕರ್ನಾಟಕ ಭಾಗಕ್ಕೆ ನಾವಿದ್ದೇವೆ’ ಎಂದು ಸತೀಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬಳ್ಳಾರಿಯಲ್ಲೂ ದೊಡ್ಡ ದೊಡ್ಡ ನಾಯಕರು ಇದ್ದರು. ಮೈಸೂರು, ಗುಂಡ್ಲುಪೇಟೆ ಸೇರಿ ಹಲವು ಉಪ ಚುನಾವಣೆಯಲ್ಲಿ ಕೆಲಸ ಮಾಡಿ ಅಂದಿದ್ದರು. ಹೋಗಿ ಅಂದ್ರೆ ಹೋಗುತ್ತೇನೆ. ಬೇಡ ಅಂದರೆ ಹೋಗುವುದಿಲ್ಲ. ಪಕ್ಷ ಹೇಳಿದ ಮೇಲೆ ನಾನು ಕೇಳಲೇಬೇಕಾಗುತ್ತದೆ’ ಎಂದರು.