ವಿಜ್ಞಾನದ ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಂದಿನ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರವನ್ನು ಸಂಶೋಧನೆ ಮೂಲಕವೇ ಕಂಡುಕೊಳ್ಳಬೇಕು. ಉತ್ತಮ ಸಂಶೋಧನೆಗಳಿಗೆ ರಾಜ್ಯ ಸರ್ಕಾರ ₹ 5 ಲಕ್ಷ ದಿಂದ ₹ 50 ಲಕ್ಷದವರೆಗೆ ಪ್ರೋತ್ಸಾಹ ಧನ ನೀಡಲಿದೆ ಎಂದರು.ಕಾರ್ಯಕ್ರಮದಲ್ಲಿ ಡಾ.ಬಿ.ವಿ.ಶ್ರೀಕಂಠನ್ ಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.