ದಾವಣಗೆರೆ: ‘ಲಿಂಗಾಯತ ವೀರಶೈವ ಧರ್ಮ ಒಡೆಯಬಾರದು ಎಂದುಡಿ.ಕೆ. ಶಿವಕುಮಾರ್ ಹೇಳಿರುವುದು ಸರಿಯಾಗಿದೆ. ಈ ವಿಚಾರಕ್ಕೆ ಸಂಬಂಧಿಸಿಮಾಜಿ ಸಚಿವ ಎಂ.ಬಿ.ಪಾಟೀಲ್, ವಿನಯ ಕುಲಕರ್ಣಿ ಸುಮ್ಮನಿರಬೇಕು. ಇಲ್ಲದಿದ್ದರೆ ನಾವೇ ಹೈಕಮಾಂಡ್ಗೆ ದೂರು ನೀಡುತ್ತೇವೆ’ ಎಂದು ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಎಚ್ಚರಿಸಿದರು.