ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಡಿಕೆಶಿ ಬಂಧನ Live: ಸೆ.13ರವರೆಗೆ ಇ.ಡಿ. ಕಸ್ಟಡಿಗೆ ಡಿ.ಕೆ.ಶಿವಕುಮಾರ್

Published : 4 ಸೆಪ್ಟೆಂಬರ್ 2019, 2:37 IST
ಫಾಲೋ ಮಾಡಿ
Comments
ಬೆಂಗಳೂರಿನಿಂದ ಗೌರಿಬಿದನೂರಿಗೆ ತೆರಳುತ್ತಿದ್ದ ಬಸ್‌ ಮೇಲೆ ಕಲ್ಲು ತೂರಾಟ ನಡೆಯಿತು.
ಬೆಂಗಳೂರಿನಿಂದ ಗೌರಿಬಿದನೂರಿಗೆ ತೆರಳುತ್ತಿದ್ದ ಬಸ್‌ ಮೇಲೆ ಕಲ್ಲು ತೂರಾಟ ನಡೆಯಿತು.
ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಮಡಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೈಸೂರಿನ ಗಾಂಧಿ ಚೌಕದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಸಿದ್ದರಾಮಯ್ಯ ಮಾತನಾಡಿದರು. (ಪ್ರಜಾವಾಣಿ ಚಿತ್ರ: ಸವಿತಾ ಬಿ.ಆರ್.)
ಮೈಸೂರಿನ ಗಾಂಧಿ ಚೌಕದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಸಿದ್ದರಾಮಯ್ಯ ಮಾತನಾಡಿದರು. (ಪ್ರಜಾವಾಣಿ ಚಿತ್ರ: ಸವಿತಾ ಬಿ.ಆರ್.)
ರಾಮನಗರ ಜಿಲ್ಲೆಯಲ್ಲಿ ಸುಟ್ಟು ಕರಕಲಾಗಿರುವ ಬಸ್
ರಾಮನಗರ ಜಿಲ್ಲೆಯಲ್ಲಿ ಸುಟ್ಟು ಕರಕಲಾಗಿರುವ ಬಸ್
ಕನಕಪುರ ರೇಷ್ಮೆ ಮಾರುಕಟ್ಟೆ
ಕನಕಪುರ ರೇಷ್ಮೆ ಮಾರುಕಟ್ಟೆ
ತೋಟಹಳ್ಳಿ ಬಳಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ತೋಟಹಳ್ಳಿ ಬಳಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ರಾಮನಗರ ಬಸ್‌ ನಿಲ್ದಾಣದಲ್ಲಿ ಬಸ್‌ಗಳಿಗೆ ಕಾದು ನಿಂತಿರುವ ಪ್ರಯಾಣಿಕರು
ರಾಮನಗರ ಬಸ್‌ ನಿಲ್ದಾಣದಲ್ಲಿ ಬಸ್‌ಗಳಿಗೆ ಕಾದು ನಿಂತಿರುವ ಪ್ರಯಾಣಿಕರು
ಕನಕಪುರದಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
ಕನಕಪುರದಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
ಡಿಕೆಶಿ ಅವರ ಸ್ವ ಗ್ರಾಮವಾದ ದೊಡ್ಡ ಆಲಹಳ್ಳಿ ಸಮೀಪದ‌ ಚುಂಚಿ‌ ಕಾಲೊನಿ ಬಳಿ‌ ದುಷ್ಕರ್ಮಿಗಳು ಮಂಗಳವಾರ ಮಧ್ಯರಾತ್ರಿ ಬಸ್ ಗೆ ಬೆಂಕಿ‌ ಇಟ್ಟಿದ್ದು, ವಾಹನ ಸುಟ್ಟು ಕರಕಲಾಗಿದೆ.
ಡಿಕೆಶಿ ಅವರ ಸ್ವ ಗ್ರಾಮವಾದ ದೊಡ್ಡ ಆಲಹಳ್ಳಿ ಸಮೀಪದ‌ ಚುಂಚಿ‌ ಕಾಲೊನಿ ಬಳಿ‌ ದುಷ್ಕರ್ಮಿಗಳು ಮಂಗಳವಾರ ಮಧ್ಯರಾತ್ರಿ ಬಸ್ ಗೆ ಬೆಂಕಿ‌ ಇಟ್ಟಿದ್ದು, ವಾಹನ ಸುಟ್ಟು ಕರಕಲಾಗಿದೆ.
ಕನಕಪುರ ತಾಲ್ಲೂಕಿನ ಸಾತನೂರಿನಲ್ಲಿ ಡಿಕೆಶಿ ಬೆಂಬಲಿಗರು ರಸ್ತೆ ಮಧ್ಯೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.
ಕನಕಪುರ ತಾಲ್ಲೂಕಿನ ಸಾತನೂರಿನಲ್ಲಿ ಡಿಕೆಶಿ ಬೆಂಬಲಿಗರು ರಸ್ತೆ ಮಧ್ಯೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT